Category: ಹೊನ್ನಾಳಿ

Home ಸುದ್ದಿಗಳು ಹೊನ್ನಾಳಿ

ಬಿಜೆಪಿ ಅಂದರೆ ಸಮೃದ್ಧಿ, ಕಾಂಗ್ರೆಸ್ ಅಂದರೆ ಬರ : ಗಾಯತ್ರಿ ಸಿದ್ದೇಶ್ವರ

ಹೊನ್ನಾಳಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಬರ ತಾಂಡವವಾಡು ತ್ತದೆ. ಅದೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಮಳೆ, ಬೆಳೆ ಸಮೃದ್ಧಿಯಾಗುತ್ತದೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಶಾಪವಿದ್ದಂತೆ, ಕಳೆಯಿದ್ದಂತೆ. ಅದನ್ನು ಬುಡ ಸಮೇತ ಕಿತ್ತು ಹಾಕಬೇಕು

ವಿಜೃಂಭಣೆಯ ಲಕ್ಷ್ಮೀ ಮಾಧವ ರಂಗನಾಥ ಸ್ವಾಮಿ ಮಹಾ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಹಳೆದೇವರ ಹೊನ್ನಾಳಿ ಗ್ರಾಮ ದೇವರಾದ ಶ್ರೀ ಲಕ್ಷ್ಮೀಮಾಧವ ರಂಗನಾಥಸ್ವಾಮಿ ಮಹಾರಥೋತ್ಸವವು ಭಾನುವಾರ ಬೆಳಿಗಿನ ಜಾವ ಬೆಳಗ್ಗೆ 5.30 ರ ಬ್ರಾಹ್ಮೀ ಮುಹೂರ್ತದಲ್ಲಿ ಭಕ್ತ ಸಮೂಹದೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಅಡುಗೆ ಮಾಡಲೂ ಬರುತ್ತೆ, ಮನೆತನ ನಡೆಸೋದೂ ಗೊತ್ತು

ಹೊನ್ನಾಳಿ : ನನಗೆ ಚೆನ್ನಾಗಿ ಅಡುಗೆ ಮಾಡಲು ಬರುತ್ತೆ, ಮಾತನಾಡುವುದರ ಜೊತೆಗೆ ಮನೆತನ ನಡೆಸುವುದು ಸೇರಿದಂತೆ, ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ದೇಶ ಸೇವೆ ಮಾಡುವುದೂ ಗೊತ್ತು ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೇಳಿದರು.

ಹೊನ್ನಾಳಿ : ಇಳೆಗೆ ತಂಪೆರೆದ ಮಳೆ

ಹೊನ್ನಾಳಿ : ಬಿರು ಬಿಸಿಲಿನ ತೀವ್ರತೆಗೆ ಹೈರಾಣಾಗಿದ್ದ ಹೊನ್ನಾಳಿ ಜನತೆಗೆ ಶುಕ್ರವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ತಂಪೆರೆಯುವಂತೆ ಮಾಡಿತು. ಸಂಜೆ 4 ಗಂಟೆ ಸುಮಾರಿಗೆ ಜೋರಾಗಿ ಗಾಳಿ ಬೀಸಿ ಮಳೆ ಬರುವ ಮುನ್ಸೂಚನೆ ನೀಡಿತ್ತು.

ಹೊನ್ನಾಳಿಯಲ್ಲಿ ಶ್ರೀ ರೇಣುಕಾಚಾರ್ಯರ ಜಯಂತ್ಯೋತ್ಸವ

ಹೊನ್ನಾಳಿ : ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಉದ್ಘೋಷವನ್ನು ಆದಿ ಜಗದ್ಗುರುಗಳಾದ ಶ್ರೀ ರೇಣುಕಾಚಾರ್ಯರು ಮಾಡಿ ಮನು ಕುಲದ ಒಳಿತನ್ನು ಬಯಸಿದರು ಎಂದು ಬೇಡ ಜಂಗಮ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಪಂಚಾಕ್ಷರಯ್ಯ ಬೈರನಹಳ್ಳಿ ಹೇಳಿದರು.

ಕುಂದೂರು : ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

ಹೊನ್ನಾಳಿ : ತಾಲ್ಲೂಕಿನ ಕುಂದೂರು ಗ್ರಾಮದ ಮೇಜರ್ ಮುಜರಾಯಿ ಇಲಾಖೆಯ ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ನಾಡಿದ್ದು ದಿನಾಂಕ 4ರ ಗುರುವಾರ ಮಧ್ಯಾಹ್ನ 12 ರಿಂದ 1 ರವರೆಗೆ ಜರುಗುವುದು. 

ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿ, ಗ್ರಾಮಸ್ಥರು ಯಶಸ್ವೀ

ಹೊನ್ನಾಳಿ : ತಾಲ್ಲೂಕಿನ ಕೋಟೆಮಲ್ಲೂರು ತಾಂಡಾದ ಕಾಡಿನ ಹತ್ತಿರವಿರುವ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಅರಣ್ಯಾಧಿಕಾರಿಗಳು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚುನಾವಣೆ : ಕಾನೂನು ನಿಯಮ ಪಾಲಿಸುವಂತೆ ಎಚ್ಚರಿಕೆ

ಹೊನ್ನಾಳಿ : ಚುನಾವಣೆಯಲ್ಲಿ ಕಾನೂನು ನಿಯಮ ಪಾಲಿಸುವಂತೆ ಮತ್ತು ಕರ್ತವ್ಯ ಲೋಪವಾಗದಂತೆ ಕಾರ್ಯ ನಿರ್ವಹಿ ಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ಎಂ.ವಿ ವೆಂಕಟೇಶ್ ಸೂಚನೆ ನೀಡಿದರು.

ಕಾಣದ ಕೈಗಳಿಂದ ಅವಕಾಶ ವಂಚಿತನಾಗಿದ್ದೇನೆ : ವಿನಯ್‌

ಹೊನ್ನಾಳಿ : ಕಾಣದ ಕೈಗಳಿಂದ ಟಿಕೆಟ್ ಪಡೆಯುವಲ್ಲಿ ವಂಚಿತನಾಗಿದ್ದು, ಅವಕಾಶಗಳನ್ನು ನಾವೇ ಸೃಷ್ಠಿಸಿಕೊಳ್ಳಬೇಕಾಗಿದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಹಿಂದ ಯುವ ನಾಯಕ ಜಿ.ಬಿ. ವಿನಯ್ ಕುಮಾರ್ ಹೇಳಿದರು.

ಹೊನ್ನಾಳಿ : ಶಿಳ್ಳೇಕ್ಯಾತ ಜನಾಂಗಕ್ಕೆ ನಿವೇಶನ ನೀಡಲು ಆಗ್ರಹ

ಹೊನ್ನಾಳಿ : ತಾಲ್ಲೂಕಿನ ದೇವನಾಯಕನಹಳ್ಳಿ ಗ್ರಾಮದಲ್ಲಿ ಕಳೆದ 35 ರಿಂದ 40 ವರ್ಷ ವಾಸವಾಗಿರುವ ಶಿಳ್ಳೇಕ್ಯಾತ ಜನಾಂಗದವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಅಧ್ಯಕ್ಷ ಕುರುವ ಮಂಜುನಾಥ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಗೆಲ್ಲುತ್ತಾರೆ ಮಾಜಿ ಶಾಸಕ ಎಸ್. ರಾಮಪ್ಪ ವಿಶ್ವಾಸ

ಹರಿಹರ : ತಾಲ್ಲೂಕಿನಲ್ಲಿ ಅಧಿಕ ಲೀಡ್ ದೊರೆಯಲಿದ್ದು, ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್   ಅವರು  50 ಸಾವಿರಕ್ಕೂ ಹೆಚ್ಚು   ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಹೇಳಿದರು.

error: Content is protected !!