ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ದಕ್ಷಿಣ ವಲಯ ಹಾಗೂ ನೇತಾಜಿ ಸ್ಕೌಟ್ ಗ್ರೂಪ್ ಚೇತನ ಗೈಡ್ ಗ್ರೂಪ್ ವತಿಯಿಂದ `ಕರ್ನಾಟಕ ದರ್ಶನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ

26ನೇ ವಾರ್ಡ್ನಲ್ಲಿ ಕ್ಷಯ ರೋಗ ನಿರ್ಮೂಲನಾ ಜಾಗೃತಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ 26ನೇ ವಾರ್ಡ್ ನಲ್ಲಿ ಕ್ಷಯ ರೋಗ ನಿರ್ಮೂಲನೆ ಬಗ್ಗೆ ಜಾಗೃತಿ ಜಾಥಾ ನಡೆಸಲಾಯಿತು.

ಕಿಸಾನ್ ಕಾಂಗ್ರೆಸ್ನಿಂದ ಪಂಜಿನ ಮೆರವಣಿಗೆ
ಉತ್ತರ ಪ್ರದೇಶದಲ್ಲಿ ನಡೆದ ರೈತರ ಹತ್ಯೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಅವರ ಬಂಧನ ಖಂಡಿಸಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿ ಯಿಂದ ನಗರದಲ್ಲಿ ಇಂದು ಸಂಜೆ ಪಂಜಿನ ಮೆರ ವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು.

ಶಾಶ್ವತ ಪರಿಹಾರಕ್ಕೆ 5ನೇ ವಾರ್ಡ್ ನಾಗರಿಕರ ರಸ್ತೆ ತಡೆ
ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶವಾದ ನಗರದ 5ನೇ ವಾರ್ಡ್ ಬೂದಾಳ್ ರಸ್ತೆಯ ಬಾಪೂಜಿ ನಗರ, ಬಾಬು ಜಗಜೀವನರಾಮ್ ನಗರದಲ್ಲಿನ ಮನೆಗಳಿಗೆ ನೀರು ನುಗ್ಗಿ ರಾತ್ರಿಯೆಲ್ಲಾ ಜನಜೀವನ ಅಸ್ತವ್ಯಸ್ತವಾಗಿತ್ತು. ಇ

ಉಚಿತ ಬಸ್ ಪಾಸ್ ನೀಡುವಂತೆ ವಿದ್ಯಾರ್ಥಿಗಳ ಆಗ್ರಹ
ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಬಸ್ ಪಾಸ್ ಉಚಿತವಾಗಿ ಒದಗಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಸ್ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಯದೇವ ವೃತ್ತದಲ್ಲಿಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಶಿವ ಸಹಕಾರಿ ಬ್ಯಾಂಕಿಗೆ 3.77 ಕೋಟಿ ರೂ. ಲಾಭ
ಸಹಕಾರಿ ಬ್ಯಾಂಕುಗಳಲ್ಲೊಂದಾದ ನಗರದ ಶಿವ ಸಹಕಾರಿ ಬ್ಯಾಂಕ್ 2020-21ನೇ ಸಾಲಿನಲ್ಲಿ 3.77 ಕೋಟಿ ರೂ. ಲಾಭ ಗಳಿಸಿದೆ ಎಂದು ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಬಿ. ಸಂಗಮೇಶ್ವರ ಗೌಡರು ತಿಳಿಸಿದರು.