ನಗರದ ಅನ್ವೇಷಕರು ಆರ್ಟ್ ಫೌಂಡೇಷನ್ ವತಿಯಿಂದ ಭಾನುವಾರ ನಗರದ ಗುರುಭವನದ ಎದುರು ಮಕ್ಕಳ ಸಂತೆ ಸ್ಪರ್ಧೋತ್ಸವ ಆಚರಿಸಲಾಯಿತು.
ಪ್ರಮುಖ ಸುದ್ದಿಗಳು

ಜೆಡಿಎಸ್ನಿಂದ 120 ಟಾರ್ಗೆಟ್
ಜನತಾ ಜಲಧಾರೆ ಮೂಲಕ ಜೆಡಿಎಸ್ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಹೇಳಿದರು.

ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ
ವೀರಶೈವ ಲಿಂಗಾಯತರೆಲ್ಲಾ ಒಂದಾದರೆ ಮಾತ್ರ ಶಕ್ತಿ ಪ್ರದರ್ಶನ ಮಾಡಲು ಸಾಧ್ಯವಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ತಮ್ಮ ಇಂಗಿತ ವ್ಯಕ್ತಪಡಿಸಿದರು.

ದಾವಣಗೆರೆ ರಾಜಧಾನಿಯಾಗಿದ್ದರೆ ನಾಡು ಹೆಚ್ಚು ಸುಭಿಕ್ಷ
ದಾವಣಗೆರೆ ರಾಜ್ಯದ ರಾಜಧಾನಿಯಾಗಿದ್ದರೆ ಈ ನಾಡು ಹೆಚ್ಚು ಸುಭಿಕ್ಷವಾಗಿರುತ್ತಿತ್ತು ಎಂದು ಲೇಖಕ, ಕನ್ನಡ ಪರ ಚಿಂತಕರೂ ಆದ ಕೆ.ರಾಜಕುಮಾರ್ ಅಭಿಪ್ರಾಯಿಸಿದರು.

ತಾಳಿ ಕಟ್ಟಿದ ನಂತರವೂ ತಾಳಿಕೊಂಡು ಬಾಳು ನಡೆಸಿ
ಚಿತ್ರದುರ್ಗ : ತಾಳಿ ಕಟ್ಟುವವರೆಗೆ ತಾಳಿ. ಕಟ್ಟಿದ ಮೇಲೂ ತಾಳಿಕೊಂಡು ನೆಮ್ಮದಿಯಿಂದ ಬಾಳು ನಡೆಸಬೇಕೆಂದು ಡಾ. ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.

ಕಳಪೆ ಬೀಜ; 148 ವರ್ತಕರ ಲೈಸನ್ಸ್ ರದ್ದು: ಪಾಟೀಲ್
ರಾಣೇಬೆನ್ನೂರು : ಬ್ಯಾಡಗಿಯಲ್ಲಿ ಕಳಪೆ ಬೀಜ ಮಾರಾಟ ಮಾಡುತ್ತಿದ್ದವರನ್ನು ಹುಡುಕಿ 755 ಮೊಕದ್ದಮೆಗಳನ್ನು ದಾಖಲಿಸಿ, 148 ವರ್ತಕರ ಲೈಸೆನ್ಸ್ ರದ್ದುಪಡಿಸಿದ್ದು, 14 ಸಾವಿರ ಕ್ವಿಂಟಾಲ್ ಕಳಪೆ ಬೀಜಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಕನ್ನಡಿಗರು ಮಾತೃಭಾಷೆಗೆ ಆದ್ಯತೆ ನೀಡಬೇಕು
ಹರಿಹರ : ಕನ್ನಡಿಗರು ಇತರೆ ಭಾಷೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದಕ್ಕಿಂತ ಮಾತೃಭಾಷೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಶಾಸಕ ಎಸ್. ರಾಮಪ್ಪ ಕರೆ ನೀಡಿದರು.

ಅಕ್ಷರ ಅಲಂಕಾರಕ್ಕೆ ಚಿತ್ರಕಲೆ ಭದ್ರವಾದ ಬುನಾದಿ
ಚಿತ್ರ ಬರೆಯುವ ಹವ್ಯಾಸವನ್ನು ಮಕ್ಕಳು ಬಾಲ್ಯದಿಂದಲೇ ರೂಢಿಸಿಕೊಂಡರೆ ಅಕ್ಷರ ಅಲಂಕಾರಕ್ಕೆ ಭದ್ರವಾದ ಬುನಾದಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲೇ ಚಿತ್ರಕಲೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದರು.

ಸಿದ್ಧಗಂಗಾ ಶಿವಣ್ಣ ಸ್ಮರಣಾರ್ಥ ಸ್ಪರ್ಧೆಗಳು
ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ವತಿಯಿಂದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳು ಕಳೆದ ಕಳೆದ ವಾರ ನಡೆದವು.

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ
ಹನ್ನೆರಡನೇ ಶತಮಾನದ ಶರಣರ ಕ್ರಾಂತಿ ವಿಶ್ವ ಭೂಪಟದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ಅಂಶವಾಗಿದೆ ಹಾಗೂ ಸಮಾಜದ ಕೈಗನ್ನಡಿಯಾಗಿದೆ. ಬಸವಣ್ಣನವರ ಆದರ್ಶಗಳು, ತತ್ವಗಳು, ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ

ಭಗವಾನ್ ರಾಮಾನುಜಾಚಾರ್ಯರ ವೈಭವದ ರಥೋತ್ಸವ
ಹೊನ್ನಾಳಿ : ತಾಲ್ಲೂಕಿನ ಹಳೇದೇವರ ಹೊನ್ನಾಳಿ ಗ್ರಾಮದ ಭಗವಾನ್ ಶ್ರೀ ರಾಮಾನುಜಾಚಾರ್ಯರ ಮಠದಲ್ಲಿ ಗುರುವಾರ ಭಗವಾನ್ ಶ್ರೀ ರಾಮಾನುಜಾಚಾರ್ಯರ 1005ನೇ ಜಯಂತ್ಯುತ್ಸವ ಸಮಾರಂಭ, ಆಚಾರ್ಯರ 6ನೇ ವರ್ಷದ ಆಚರಣೆ ಮತ್ತು ಭಗವಾನ್ ಶ್ರೀ ರಾಮಾನುಜಾಚಾರ್ಯರ ನೂತನ ರಥೋತ್ಸವ ವೈಭವದಿಂದ ನೆರವೇರಿತು.

ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣ ಸುಲಭವಾಗಿ ಸಿಗುವಂತಾಗಬೇಕು
ಮಲೇಬೆನ್ನೂರು : ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಇದರ ಪರಿಣಾಮ ಗ್ರಾಮೀಣ ಪ್ರದೇಶದವರಿಗೆ ಉನ್ನತ ಸ್ಥಾನ ಸಿಕ್ಕಿಲ್ಲ ಎಂದು ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಕನ್ನಡ ಬೆಳೆಸಿ
ಹರಪನಹಳ್ಳಿ : ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಕನ್ನಡ ಭಾಷೆಯನ್ನು ಬೆಳೆಸಬೇಕು. ಕನ್ನಡ ಕೇವಲ ಸಂಗೀತ, ಸಾಂಸ್ಕೃತಿಕ ಹಾಗೂ ಸಮ್ಮೇಳನ ದಂತಹ ಕಾರ್ಯಕ್ರಮಗಳಿಗೆ ಸೀಮಿತವಾಗ ಬಾರದು ಎಂದು ಪುರಸಭೆ ಅಧ್ಯಕ್ಷ ಮಂಜುನಾಥ ಇಜಂತಕರ್ ಹೇಳಿದರು.

ಸೋರುತಿಹವು ಮಾನವೀಯ ಸಂಬಂಧಗಳು : ಬಸವಪ್ರಭು ಶ್ರೀ
ಹಿಂದೆ ಗುಡಿಸಲು, ಹಂಚಿನ ಹಾಗೂ ಮಾಳಿಗೆ ಮನೆಗಳಿದ್ದು, ಮಳೆ ಬಂದರೆ ಸೋರುತ್ತಿದ್ದವು. ಅಲ್ಲಿ ಸಂಬಂಧ ಕಲ್ಲಿನಂತೆ ಗಟ್ಟಿಯಾಗಿರುತ್ತಿದ್ದವು. ಆದರೀಗ ಸಿಮೆಂಟ್ ಮನೆಗಳು ನಿರ್ಮಾಣವಾಗಿವೆ. ಮನೆ ಸೋರುವ ಬದಲು ಸಂಬಂಧಗಳು ಸೋರುತ್ತಿವೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ಉತ್ತಮ ಬದುಕಿಗೆ ಸಂಸ್ಕಾರ ಮುಖ್ಯ
ಆವರಗೆರೆ ಬಳಿಯ ಶ್ರೀ ಭಗವಾನ್ ಮಹಾವೀರ ಗೋಶಾಲೆಯಲ್ಲಿ 550 ಹಸು ಮತ್ತು ಕರುಗಳನ್ನು ಸಾಕಲಾಗಿದ್ದು, ಈ ಬಾರಿ ಅತಿವೃಷ್ಟಿ ಯಿಂದ ಹುಲ್ಲು ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನೆ
ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ ಮತ್ತು ಇದನ್ನು ಅಭಾವಿಪ ಅತಿ ಕಟುವಾಗಿ ಖಂಡಿಸಿದೆ.

ತ್ವರಿತಗತಿಯಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ಕೈಗೊಳ್ಳದಿದ್ದರೆ ಕ್ರಮ
ನ್ಯಾಮತಿ : ಪಟ್ಟಣದ ಕುಂಬಾರ ಬೀದಿ ರಸ್ತೆ ಹಾಗೂ ಆಂಜನೇಯ ದೇವಸ್ಥಾನದ ರಸ್ತೆ ಅಗಲೀಕರಣ ಕಾಮಗಾರಿಗಳ ವೇಗವನ್ನು ಹೆಚ್ಚಿಸದೇ ಇದ್ದರೆ, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ರಾಜ ಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾ ಚಾರ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಚುನಾವಣೆ : 28-37ನೇ ವಾರ್ಡ್ ಕಾಂಗ್ರೆಸ್ ಸಭೆ
ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್ಗಳಿಗೆ ಇದೇ ದಿನಾಂಕ 20ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಜೆ ಆಕಾಂಕ್ಷಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.
ಜಿಲ್ಲೆಯ ಗ್ರಾಮ ಪಂಚಾಯ್ತಿಗಳಿಗೆ 20 ರಂದು ಉಪ ಚುನಾವಣೆ
ಚನ್ನಗಿರಿ, ದಾವಣಗೆರೆ, ಜಗಳೂರು, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳಿಗೆ ಇದೇ ದಿನಾಂಕ 20ರಂದು ಉಪಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ರಸಗೊಬ್ಬರ ಕೊರತೆ ಆಗದಂತೆ ಎಚ್ಚರ ವಹಿಸಲು ಸೂಚನೆ
ಹೊನ್ನಾಳಿ : ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಕೊರತೆ ಆಗದಂತೆ ಎಚ್ಚರ ವಹಿಸಬೇಕೆಂದು ಕೃಷಿ ನಿರ್ದೇಶಕರಾದ ಶ್ರೀಮತಿ ನಂದಿನಿ ಸೂಚಿಸಿದರು. ತಾಲ್ಲೂಕು ಪಂಚಾಯತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ಕೃಷಿ ಪರಿಕರ ಮಾರಾಟಗಾರರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವ ಜಯಂತಿಗೆ ಕಳೆ ತಂದ ಬೃಹತ್ ಮೆರವಣಿಗೆ
110ನೇ ಬಸವ ಜಯಂತಿ ಉತ್ಸವದ ಅಂಗವಾಗಿ ಬುಧವಾರ ನಗರದಲ್ಲಿ ಬೃಹತ್ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಬಸವಾದಿ ಶಿವಶರಣರ ಅಧ್ಯಯನ ಅಗತ್ಯ
ಹಿಂದಿನ ದಿನಗಳಲ್ಲಿ ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತಿ ಯಾಗಿದ್ದ ದಾವಣಗೆರೆ ನಗರ ಕ್ರಮೇಣವಾಗಿ ಶಿಕ್ಷಣ ನಗರಿಯಾಗಿ, ತದನಂತರ ಬೆಣ್ಣೆನಗರಿ ಎಂದು ಕರೆಯಲ್ಪಡಪಡುವಂತಾಯಿತು. ದಾವಣಗೆರೆಯನ್ನು `ಸಾಂಸ್ಕೃತಿಕ ನಗರಿ' ಎಂದು ಶಾಶ್ವತವಾಗಿ ಉಳಿಸಿಕೊಳ್ಳುವಂತಾಗ ಬೇಕು.

ಬಸವಣ್ಣನವರ ಚಿಂತನಗಳು ಸಾರ್ವಕಾಲಿಕ ಪ್ರಸ್ತುತ
ಬೆಂಗಳೂರು : ಇಲ್ಲಿನ ತರಳಬಾಳು ಕೇಂದ್ರದಲ್ಲಿ ಇಂದು ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಬಸವಣ್ಣನವರ ಷಟ್ ಸ್ಥಲ ವಚನಗಳ ಹಿಂದಿ ಭಾಷಾ ಆವೃತ್ತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ರೈತರಿಂದಲೇ ರಾಗಿ ಖರೀದಿಸುವಂತೆ ಸೂಚನೆ
ಬೆಂಬಲ ಬೆಲೆಯಲ್ಲಿ ಸರ್ಕಾರದಿಂದ ರಾಗಿ ಖರೀದಿಸುತ್ತಿದ್ದು ನೈಜ ರೈತರಿಂದ ರಾಗಿ ಖರೀದಿಸಿ ದಲ್ಲಾಳಿಗಳು, ಮಧ್ಯವರ್ತಿಗಳು, ವ್ಯಾಪಾರಸ್ಥರನ್ನು ದೂರವಿಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾ ಶಂಕರ್ ಹೇಳಿದರು.