ಪ್ರಮುಖ ಸುದ್ದಿಗಳುಬಾಬಾ ಮಂದಿರದಲ್ಲಿ ಕಾರ್ತಿಕೋತ್ಸವDecember 3, 2021December 3, 2021By janathavani23 ದಾವಣಗೆರೆ ಎಂ.ಸಿ.ಸಿ. ಬಿ ಬ್ಲಾಕ್ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುವಾರ ಸಂಜೆ ಕಾರ್ತಿಕೋತ್ಸವ ನಡೆಯಿತು. ಗೌರವ ಅಧ್ಯಕ್ಷರಾದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. Davanagere, Janathavani