ಕೂಡ್ಲಿಗಿ : ಕಕ್ಕುಪ್ಪಿ ಗ್ರಾಮದ ಕುಂಬಾರ ಗಲ್ಲಿಯ ಕುಡಿ ಯುವ ನೀರಿನ ಟ್ಯಾಂಕ್ ಶಿಥಿಲಾ ವಸ್ಥೆಯಲ್ಲಿದ್ದು, ಬೀಳುವ ಹಂತದಲ್ಲಿದೆ.
ಕಾನಾಹೊಸಹಳ್ಳಿಯಲ್ಲಿ ಲಸಿಕಾ ಶಿಬಿರ
ಕೂಡ್ಲಿಗಿ : ತಾಲ್ಲೂಕಿನ ಕಾನಾಹೊಸಹಳ್ಳಿ ಕೆ.ಎಂ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶನಿವಾರ ಕೋವಿಡ್ ಲಸಿಕೆ ಹಾಕಲಾಯಿತು.
ಶಿಕ್ಷಕ ರಾಮಪ್ಪ ಅವರಿಗೆ ಬೀಳ್ಕೊಡುಗೆ
ಕೂಡ್ಲಿಗಿ : ತಾಲ್ಲೂಕಿನ ಮರಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ. ರಾಮಪ್ಪ ವಯೋನಿವೃತ್ತಿ ಹೊಂದಿದ್ದು, ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಸ್ವಸ್ಥ ಕರಡಿಯನ್ನು ರಕ್ಷಿಸಿದ ಗ್ರಾಮಸ್ಥರು
ಕೂಡ್ಲಿಗಿ ತಾಲ್ಲೂಕಿನ ಕರಡಿಹಳ್ಳಿ ಹೊರವಲಯದಲ್ಲಿ ಕರಡಿಯೊಂದು ತೀರಾ ಅಸ್ವಸ್ಥತೆಯಿಂದ ಬಳಲಿ ಬಿದ್ದಿರುವ ರೀತಿಯಲ್ಲಿ ಪತ್ತೆಯಾಗಿದೆ.
ಅನಾಥಾಶ್ರಮಗಳು ನಿರ್ಗತಿಕರ, ವಯೋವೃದ್ಧರ ಆಶಾಕಿರಣ
ಕೊಟ್ಟೂರು : ಅನಾಥಾಶ್ರಮಗಳು ನಿರ್ಗತಿಕರ, ವಯೋವೃದ್ಧರ, ವಿಕಲಚೇತನರ ಆಶಾಕಿರಣಗಳಾಗಿವೆ. ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಇಂತಹ ಆಶ್ರಮಗಳನ್ನು ತೆರೆಯಬೇಕು ಎಂದು ಎಸ್.ಯು.ಎಸ್.ಜೆ.ಪ.ಪೂ ಕಾಲೇಜಿನ ಕನ್ನಡ ಉಪನ್ಯಾಸಕ ಹೆಚ್.ಮಲ್ಲಿಕಾರ್ಜುನ ಅಭಿಪ್ರಾಯ ಪಟ್ಟರು.
ಜನರ ಕೈಗೆ ಕೆಲಸ ಕೊಡಿ, ನಿರ್ಗತಿಕರಿಗೆ ವಸತಿ ನೀಡಿ
ಕೂಡ್ಲಿಗಿ : ಉದ್ಯೋಗ ಖಾತ್ರಿ ಯೋಜನೆಯಡಿ ಕೋಟಿ ಕೋಟಿ ಹಣ ಬರುತ್ತದೆ. ಅಧಿಕಾರಿಗಳು ಗ್ರಾಮೀಣ ಭಾಗದ ರೈತರಿಗೆ, ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವುದರ ಮೂಲಕ ಮಾನವೀಯತೆ ಮೆರೆ ಯಬೇಕು
ಮಾನವೀಯ ಮೌಲ್ಯಗಳಿಂದ ಮನುಷ್ಯತ್ವಕ್ಕೆ ಬೆಲೆ
ಕೂಡ್ಲಿಗಿ : ವ್ಯಕ್ತಿಯ ವ್ಯಕ್ತಿತ್ವವನ್ನು ಹೆಚ್ಚಿಸಲು ಮಾನವೀಯ ಮೌಲ್ಯಗಳು ಅವಶ್ಯಕವಾಗಿದ್ದು, ಇದನ್ನು ಅಳವಡಿಸಿಕೊಂಡಲ್ಲಿ ಮನುಷ್ಯತ್ವಕ್ಕೂ ಉನ್ನತ ಬೆಲೆ ಸಿಕ್ಕಂತಾಗುತ್ತದೆ ಎಂದು ಕೂಡ್ಲಿಗಿ ಪಿಎಸ್ಐ ಡಿ. ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪಶು-ಪಕ್ಷಿಗಳಿಗೆ ನೀರಿನಾಸರೆ ಕಲ್ಪಿಸಿದ ಯುವ ಪಡೆ
ಕೂಡ್ಲಿಗಿ : ಸಮೀಪದ ಗಜಾಪುರ ಕಾಡಿನಲ್ಲಿ ಬೇಸಿಗೆ ಬಂತೆಂದರೆ ಪ್ರತಿವರ್ಷ ಕುಡಿಯಲು ನೀರು ಸಿಗದಂತಹ ಪರಿಸ್ಥಿತಿ ಇದೆ.
ಹಲವು ವೈಶಿಷ್ಟ್ಯಗಳ ಕೊಟ್ಟೂರೇಶ್ವರ ರಥೋತ್ಸವ ಇಂದು
ಕೊಟ್ಟೂರು : ದಲಿತ ಮಹಿಳೆ ದುರುಗಮ್ಮನಿಂದ ಕಳಸದಾರತಿ ಬೆಳಗುವಿಕೆ, ಅಶುಭವೆಂದೇ ಪರಿಗಣಿಸಲಾಗಿರುವ ಮೂಲಾ ನಕ್ಷತ್ರದಲ್ಲಿ ರಥೋತ್ಸವಕ್ಕೆ ಚಾಲನೆ ಪಡೆಯುವುದು ಸೇರಿದಂತೆ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವವು ನಾಳೆ ದಿನಾಂಕ 7 ರ ಭಾನುವಾರ ನಡೆಯಲಿದೆ.
ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ : ಆರೋಪ
ಕೂಡ್ಲಿಗಿ : ತಾಲ್ಲೂಕಿನ ಅಂಗನ ವಾಡಿಗಳಿಗೆ ಪೂರೈಸುವ ಆಹಾರ ಕಳಪೆ ಆಗಿದ್ದು ಶೇಂಗಾ, ಬೇಳೆ ಮುಂತಾದ ಆಹಾರ ಧಾನ್ಯಗಳಲ್ಲಿ ಹುಳುಗಳು ಸಹ ಇರುತ್ತವೆ. ಇಂತಹ ಆಹಾರವನ್ನು ಮಕ್ಕಳಿಗೆ, ಬಾಣಂತಿಯರಿಗೆ ನೀಡಿದರೆ ಅವರು ಎಷ್ಟು ಆರೋಗ್ಯವಂತಾಗಿರಲು ಸಾಧ್ಯ