ಜಾಕ್ವೆಲ್ ಬಳಿ ನೀರಿಗೆ ಗುಂಡಿ ನಿರ್ಮಾಣ
ಹರಿಹರ : ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನಗರಕ್ಕೆ ನೀರು ಪೂರೈಸುವ ಜಾಕ್ವೆಲ್ ಬಳಿ ಸಮರ್ಪಕ ನೀರು ನಿಲ್ಲುವಂತೆ ನಗರಸಭೆ ಪೌರಾಯುಕ್ತ ಐಗೂರು ಬಸವರಾಜ್ ಮತ್ತು ಜಲಸಿರಿ ಅಧಿ ಕಾರಿ ನವೀನ್ ಕುಮಾರ್ ಜೆಸಿಬಿಯಿಂದ ಗುಂಡಿ ತೆಗೆಸಿದರು.